ಐಟಿ ದಾಳಿ ಪ್ರಕರಣ ಹಿನ್ನೆಲೆ ನಾಳೆ ಬಿಜೆಪಿ ಪ್ರತಿಭಟನೆ ನಿರ್ಧಾರ ವಿಚಾರವಾಗಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.