ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸುವುದು ಕಾನೂನು ಬಾಹಿರವಾಗಿದೆ. ಇದನ್ನು ತಡೆಗಟ್ಟಿ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹೀಗಂತ ರಾಜ್ಯದ ಹೆಚ್ಚುವರಿ ಪೋಲಿಸ್ ಮಹಾನಿರ್ದೇಶಕ ಹೇಳಿದ್ದಾರೆ.ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ರವರ ರಿಟ್ ಪಿಟಿಷೇನ್ ಕುರಿತು ರಾಜ್ಯದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳೊಂದಿಗೆ ರಾಜ್ಯದ ಹೆಚ್ಚುವರಿ ಪೋಲಿಸ್ ಮಹಾನಿರ್ದೇಶಕ ಪಿ.ಎಸ್.ಸಂಧು ವಿಡಿಯೋ ಕಾನ್ಫರೆನ್ಸ್ ನಡೆಸಿ ಆದೇಶ ನೀಡಿದ್ರು.ಸರಕು ಸಾಗಣೆ ವಾಹನಗಳಲ್ಲಿ ಕೂಲಿ ಕಾರ್ಮಿಕರನ್ನು, ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು