ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ತೇಕಲಹಳ್ಳಿ ಗ್ರಾಮದಲ್ಲಿ ರೈತರು ಮತ್ತು ಜನಸಾಮಾನ್ಯರ ನೆಮ್ಮದಿಯನ್ನು ಚಿರತೆ ಕೆಡಿಸಿದೆ. ಕೊನೆಗೂ ಚುರತೆ ಅರಣ್ಯ ಇಲಾಖೆಯ ಬೋನಿನಲ್ಲಿ ಸರಿಯಾಗಿದೆ.