ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಸುಮಲತಾ ಅವ್ರ ನಿರ್ಧಾರದ ನಂತರ ತೀರ್ಮಾನ ಮಾಡ್ತೀವಿ. ಹಾಸನದಲ್ಲಿ ಎ. ಮಂಜು ಆದಷ್ಟು ಬೇಗ ಬಿಜೆಪಿಯನ್ನ ಸೇರುವರಿದ್ದಾರೆ. ಹೀಗಂತ ಬಿಜೆಪಿ ಕಾರ್ಯದರ್ಶಿ ಹೇಳಿದ್ದಾರೆ.ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿಕೆ ನೀಡಿದ್ದು, ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ.ಇಂದು ರಾತ್ರಿ ಅಥವಾ ನಾಳೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ