ಬಿಜೆಪಿ ಅಭ್ಯರ್ಥಿ ಎ.ಮಂಜು ವಿರುದ್ಧ ವಾಗ್ದಾಳಿ ನಡೆಸಿದ ಪ್ರಜ್ವಲ್ ರೇವಣ್ಣ ಎ.ಮಂಜು ಯಾವ ಮುಖ, ಸಿದ್ಧಾಂತ, ಯಾವ ಬದ್ಧತೆ ಇಟ್ಟುಕೊಂಡು ಮುಸ್ಲಿಮರ ಬಳಿ ಮತಯಾಚನೆ ಮಾಡ್ತಾಇದ್ದಾರೆ ಎಂದು ಕಿಡಿಕಾರಿದ್ದಾರೆ.