ಮಾಜಿ ಸಿಎಂ B.S. ಯಡಿಯೂರಪ್ಪ ಕರ್ನಾಟಕದ ರಾಜಕಾರಣದಲ್ಲಿ ಅಜಾತಶತ್ರು.. ರಾಜಾಹುಲಿ ಎಂದೇ ಖ್ಯಾತಿ ಪಡೆದಿದ್ದಾರೆ.. ರಾಜ್ಯದಲ್ಲಿ BJP ಹೆಸರೇ ಇಲ್ಲದಿದ್ದಾಗ BJP ಅಧಿಕಾರದ ಗದ್ದುಗೆ ಏರುವಂತೆ ಮಾಡುವಲ್ಲಿ BSY ಶ್ರಮ ಅಧಿಕ.