ಇನ್ನೂ ಬಾಳಿ ಬದುಕಬೇಕಿದ್ದ ಮೂರು ಮಕ್ಕಳೊಂದಿಗೆ ಹೆತ್ತ ತಾಯಿಯೇ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋ ಹೃದಯ ವಿದ್ರಾವಕ ಘಟನೆ ನಡೆದಿದೆ.ಘಟನೆಯಲ್ಲಿ ಮೂರು ಮಕ್ಕಳೂ ಸೇರಿದಂತೆ ತಾಯಿ ಸಾವನ್ನಪ್ಪಿದ್ದಾರೆ. ಪತಿ ಮನೆಯವರ ವಿರುದ್ಧ ಪ್ರಕರಣ ದಾಖಲಾಗಿದೆ. ಕ್ಷುಲ್ಲಕ ಕಾರಣ ಗಂಡನ ಮನೆಯವರ ದೌರ್ಜನ್ಯದಿಂದ ಬೇಸತ್ತ ಮಹಿಳೆ ತನ್ನ ಮೂರು ಪುಟ್ಟಮಕ್ಕಳೊಂದಿಗೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.ರಾಯಚೂರಿನ ನಾರಾಯಣಪುರ ಬಲದಂಡೆ ಮುಖ್ಯ ನಾಲೆಯಲ್ಲಿ ನಾಲ್ವರ ಶವಗಳು ಸಿಕ್ಕಿವೆ. ಮಹ್ಮದ್ ಹನೀಫ್ (5), ಐಯಾನ್(3)