ಬೆಂಗಳೂರು : ತನಿಖೆ ಮಾಡಿದ್ರೆ ಅನೇಕ ಕಾಂಗ್ರೆಸ್ಸಿಗರು ಜೈಲಿಗೆ ಹೋಗಬೇಕಾಗುವ ಸಾಧ್ಯತೆ ಇದೆ. ಅದಕ್ಕಾಗಿ ಹೊಸ ಜೈಲನ್ನೇ ತೆರೆಯಬೇಕಾಗುತ್ತದೆ ಅಂತಾ ಗೃಹಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.