ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ನಡೆಯುತ್ತಿರುವ ಹೋರಾಟ ವಿರೋಧಿಸಿ ಹಾಗೂ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕಾಗಿ ಆಗ್ರಹಿಸಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ನೆರವೇರಿಸಲು ಸಿದ್ಧತೆ ಮಾಡಿಕೊಂಡಿದ್ದವನ್ನು ಪೊಲೀಸರು ಮುಂಜಾಗೃತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.