ಬೀದರ್ : ನಾಳೆ ವಿಜಯ ಸಂಕಲ್ಪ ರಥಯಾತ್ರೆಗೆ ಚಾಲನೆ ನೀಡಲು ಕಲ್ಯಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವಾಸ ಕೈಗೊಂಡಿದ್ದು, ಚುನಾವಣಾ ಚಾಣಕ್ಯನಿಗೆ ನೀಡಲು ವಿಶೇಷವಾದ ಬೆಳ್ಳಿಯ ಗದೆ ಹಾಗೂ ಕಿರೀಟ ಸಿದ್ಧವಾಗಿದೆ. ಶುಕ್ರವಾರ ಬೀದರ್ಗೆ ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ 5 ಕೆಜಿಯ ಆಕರ್ಷಕ ಬೆಳ್ಳಿಯ ಗದೆ ಮತ್ತ ಬೆಳ್ಳಿಯ ಕಿರೀಟಾವನ್ನು ಶಾಗೆ ನೀಡಲು ಬಸವ ಕಲ್ಯಾಣ ಶಾಸಕ ಶರಣು ಸಲಗರ್