ಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ವಿಚಾರವಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.ಬಹಿರಂಗ ಹೇಳಿಕೆ ನೀಡುವವರ ಭವಿಷ್ಯ ಹಾಳು ಮಾಡಿಕೊಳ್ಳೋದುಬೇಡ.ಪಕ್ಷದ ಭವಿಷ್ಯ ಕೂಡ ಹಾಳು ಮಾಡೋದು ಬೇಡ.ಲೋಕಾ ಸಭಾ ಚುನಾವಣೆಗೆ ವರದಿ ಕೊಡಲು ಹೇಳಿದ್ವಿ.ಅದರಲ್ಲಿ ಕೆಲವರು ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.