ಬೆಂಗಳೂರು : ಬೆಂಗಳೂರಿನಲ್ಲಿ 100 ರೂಪಾಯಿ ವಿಚಾರಕ್ಕೆ ಕೊಲೆಯಲ್ಲಿ ಅಂತ್ಯವಾಗಿದ್ದು, ಮೂರು ತಿಂಗಳ ಬಳಿಕ ಅಪಘಾತ ಪ್ರಕರಣ ಕೊಲೆ ಪ್ರಕರಣವಾಗಿ ಟ್ವಿಸ್ಟ್ ಪಡೆದುಕೊಂಡಿದೆ.ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಕೊಲೆ ಪ್ರಕರಣ ದಾಖಲಾಗಿತ್ತು. ಈ ಮಧ್ಯೆ, ಯಶವಂತಪುರ ಸಂಚಾರ ಪೊಲೀಸರು ಅಆಖ , ಅಅಖಿಗಿ ಪ್ರಯೋಜನದಿಂದ ತಾಂತ್ರಿಕವಾಗಿ ಅಪಘಾತ ಪ್ರಕರಣದ ರಹಸ್ಯ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅಕ್ಟೋಬರ್ 17 ರಂದು ಪತ್ರೀಕ್ ಮತ್ತು ಸಮಿಷ್ ಎಂಬಿಬ್ಬರ ನಡುವೆ ಗಲಾಟೆ ನಡೆದಿತ್ತು. ಅದರಲ್ಲಿ 31