ಹುಬ್ಬಳ್ಳಿ : ಸಿಡಿ ಷಡ್ಯಂತ್ರ ಬಗ್ಗೆ ಸಿಬಿಐ ತನಿಖೆಗೆ ತ್ರೀವಾಗಿ ಒತ್ತಾಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೆ ಬುಧವಾರ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ. ರಮೇಶ್ ಜಾರಕಿಹೊಳಿ ಮತ್ತೆ ದೆಹಲಿ ಪ್ರವಾಸ ಕೈಗೊಂಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.ತಮ್ಮ ಆಪ್ತ ಕಿರಣ್ ಜಾಧವ್ ಹಾಗೂ ಹಿಂಡಲಗಾ ಗ್ರಾ.ಪಂ. ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಜೊತೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಯತ್ತ ಜಾರಕಿಹೊಳಿ ಪ್ರಯಾಣ ಬೆಳೆಸಿದ್ದಾರೆ.ಕಳೆದ ವಾರ ಜಾರಕಿಹೊಳಿ ಅಮಿತ್ ಶಾ ಭೇಟಿಯಾಗಿದ್ದರು ಈ