ಆಧಾರ್ ನೊಂದಣಿಗಾಗಿ ಜನರ ಪರದಾಟ ಈಗಲೂ ತಪ್ಪುತ್ತಿಲ್ಲ. ಪ್ರತಿದಿನ ಕ್ಯೂ ನಲ್ಲಿ ಕಾದು ಕಾದು ಸುಸ್ತಾಗುತ್ತಿದ್ದಾರೆ ಹಳ್ಳಿ ಮಂದಿ.