ಆಮ್ ಆದ್ಮಿ ಪಕ್ಷದ ವತಿಯಿಂದ ಮುಂಬರುವ ಚುನಾವಣೆಯ ಪ್ರೆಸ್ಸಿಗೆ ತಯಾರಿ ಮಾಡಿಕೊಳ್ಳುವ ಪದ್ದತಿ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ಮಾಡಿದೆ.ಇದೇ ವೇಳೆ ಆಮ್ ಆದ್ಮಿಯಿಂದ ಮಾತನಾಡಿದ ಮೊದಲ ನಮ್ಮ ಪಕ್ಷ ಪ್ರಾರಂಭವಾಗಿ 10 ವರ್ಷ ಆಗಿಲ್ಲ.ಆಗಲೇ 2 ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಾರೆ.ಅರವಿಂದ ಕೇಜ್ರಿವಾಲ್ ಅವರ ಜನಪರ ಕಾರ್ಯಕ್ರಮಗಳು ನೋಡಿ ದೇಶದ ಜನ ನಮ್ಮ ಪಕ್ಷಕ್ಕೆ ಬಹುಮತ ಹೇಳಿದ್ದಾರೆ.ಅಷ್ಟೇ ನಮ್ಮ ರಾಜ್ಯದಲ್ಲಿ ಈಗಿರುವ ಮೂರು ಪಕ್ಷಗಳು ಜನರಿಗೆ ಸ್ಪಂದಿಸದೇ ಕಾಲಹರಣ ಮಾಡುತ್ತಿವೆ ಎಂದು