ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಸಂಬಂಧಿಸಿ ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರು ಬೆಂಗಳೂರಿನ ಶಿವಾನಂದ ವೃತ್ತದಿಂದ ಬೃಹತ್ ಮೆರವಣಿಗೆ ನಡೆಸಿದರು.