ವಾರ್ಡ್ ಪುನರ್ ವಿಂಗಡನೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, ಎಂಟು ವಾರಗಳೊಳಗೆ ಬಿಬಿಎಂಪಿ ಚುನಾವಣೆಗೆ ಅಧಿಸೂಚನೆ ಹೊರಡಿಸಬೇಕೆಂಬ ಸುಪ್ರೀಂ ಕೋರ್ಟ್ ಆದೇಶವನ್ನು ಆಮ್ ಆದ್ಮಿ ಪಾರ್ಟಿ ಸ್ವಾಗತಿಸಿದ್ದು, ಅಭೂತಪೂರ್ವ ಬಹುಮತದೊಂದಿಗೆ ಪಕ್ಷವು ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.