ಈ ಬಗ್ಗೆ ಸಂಘಟನೆಯ ಪದಾಧಿಕಾರಿಗಳು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವತ್ಥನಾರಾಯಣ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರಲ್ಲದೆ, ಶಿಕ್ಷಣ ನೀತಿಯ ಬಗ್ಗೆ ಕೆಲವರು ಹಬ್ಬಿಸುತ್ತಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಕೂಡಲೇ ಇಡೀ ನೀತಿಯ ವಿವರಗಳನ್ನು ರಾಜ್ಯದ ಜನತೆಯ ಮುಂದಿಡಬೇಕು ಎಂದು ಕೋರಿದರು. ಇದಕ್ಕೆ ಸಚಿವರು ಸಮ್ಮತಿಸಿದರು. ಎಬಿವಿಪಿ ಮಾಡಿರುವ ಎಲ್ಲ ಮನವಿಗಳನ್ನು ಪರಿಶೀಲಿಸಿ ಶೀಘ್ರವೇ ಕ್ರಮ ವಹಿಸಲಾಗುವುದು ಎಂದ ಡಾ.ಅಶ್ವತ್ಥನಾರಾಯಣ ಅವರು ತಮ್ಮನ್ನು ಭೇಟಿ ಮಾಡಿದ ಎಬಿವಿಪಿ