ಜಮೀನು ಭೂಸ್ವಾಧೀನ ಮಾಡಿಕೊಳ್ಳಲಾದ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವನ್ನ ಉಲ್ಲಂಘಿಸಿದ ಕಾರಣ ಉಪವಿಭಾಗಾಧಿಕಾರಿಗಳ ಕಚೇರಿಯ ಪಿಠೋಪಕರಣಗಳನ್ನ ಜಪ್ತಿ ಮಾಡಿದ ಪ್ರಕರಣ ನಡೆದಿದೆ.