ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಎರಡು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಗ್ರಾಮೀಣ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆ ಎಇಇ ಶಿವಾನಂದ ರಡ್ಡೆರ ಎಂಬುವರ ಮನೆ ಹಾಗೂ ಕಚೇರಿ ಮೇಲೆ ದಾಳಿ ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆಯಲ್ಲಿ ಎಸಿಬಿ ಅಧಿಕಾರಿಗಳು ಎರಡು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆ ರೋಣ ಪಟ್ಟಣದ ಗ್ರಾಮೀಣ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆ ಎಇಇ ಶಿವಾನಂದ ರಡ್ಡೆರ ಎಂಬುವರ ಮನೆ ಹಾಗೂ