ನ್ಯಾಯಾಲಯ ಆವರಣದಲ್ಲಿಯೇ ಭ್ರಷ್ಟಾಚಾರವನ್ನು ಬಯಲಿಗೆ ಎಳೆದಿದೆ ಎಸಿಬಿ.ಎಸಿಬಿ ಅಧಿಕಾರಿಗಳಿಗೆ ಬಲೆಗೆ ಸಿಕ್ಕಿಬಿದಿದ್ದಾರೆ ಪಬ್ಲಿಕ್ ಪ್ರಾಸಿಕ್ಯೂಟರ್. ಕಕ್ಷಿದಾರಿಂದ 20 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಪಿಪಿ. ತುಮಕೂರು ಜಿಲ್ಲೆ ತಿಪಟೂರು ನ್ಯಾಯಾಲಯ ಆವರಣದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ.ತಿಪಟೂರು ಮುನಿಸಿಫ್ ನ್ಯಾಯಾಲಯದ ಪೂರ್ಣಿಮಾ ಜಿ. ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದಾರೆ. ಕೆ ಇ ಬಿ ಇಂಜಿನಿಯರ್ ಗುರುಬಸವಸ್ವಾಮಿ ಎಂಬವರಿಂದ ಲಂಚ ಸ್ವೀಕರಿಸುವ ವೇಳೆ ಎಸಿಬಿ ದಾಳಿ