ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಕಡಿದಾದ ಆಗುಂಬೆ ಘಾಟ್ ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದು ನಿಂತಿದ್ದರಿಂದ ಪ್ರಪಾತಕ್ಕೆ ಬಿದ್ದು ಆಗುವ ದುರಂತದಿಂದ ಪಾರಾದ ಘಟನೆ ಗುರುವಾರ ಬೆಳಿಗ್ಗೆ ಸಂಭವಿಸಿದೆ.