ಬೈಕ್ಗೆ BBMP ಕಸದ ಲಾರಿ ಡಿಕ್ಕಿ ಹೊಡೆದು ನೆಲಮಂಗಲ ಮೂಲದ ಮಹೇಶ್, ಮಾರುತಿ ಎಂಬ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾ. ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹೇಶ್ ಮತ್ತು ಮಾರುತಿ ಕುಟುಂಬಗಳಿಗೆ BBMP ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಘಟನೆ ಖಂಡಿಸಿ ಹುಲಿಕುಂಟೆ ಗ್ರಾಮಸ್ಥರು ರಸ್ತೆ ತಡೆದು ಧರಣಿ ನಡೆಸಿದ್ದರು. ಮೃತದೇಹಗಳನ್ನ