ಚುನಾವಣೆ ಮುಗಿದರೂ ಸೋತ ಮತ್ತು ಗೆದ್ದ ಅಭ್ಯರ್ಥಿಗಳ ಮುಸುಕಿನ ಗುದ್ದಾಟ ನಿಂತಿಲ್ಲ. ಅಭ್ಯರ್ಥಿ ಗೆದ್ದ ಸಂಭ್ರಮಕ್ಕಾಗಿ ಮೆರವಣಿಗೆ ಮಾಡುತ್ತಿದ್ದ ವೇಳೆ ಆಸೀಡ್ ರೂಪದ ರಾಸಾಯನಿಕ ದಾಳಿ ನಡೆಸಿದ ಘಟನೆ ನಡೆದಿದೆ.