ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ರಾಜಕೀಯ ಪ್ರೇರಿತ. ಆರೆಸ್ಸೆಸ್ ಸಂಘಟನೆಯನ್ನು ಬಗ್ಗುಬಡಿಯುವ ಉದ್ದೇಶದಿಂದ ಹತ್ಯೆಗೈಯಲಾಗಿದೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಗಂಭೀರವಾಗಿ ಆರೋಪಿಸಿದ್ದಾರೆ.