ಬೆಂಗಳೂರು: ಮಹದಾಯಿ ನೀರಿಗಾಗಿ ರೈತರು ಮೂರು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಕಲಾವಿದರು ಕಾಣಿಸುತ್ತಿಲ್ಲ ಎಂದು ಚಿತ್ರರಂಗದ ಇತರ ನಟರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ನಟ ಚೇತನ್ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ನಟ ಚೇತನ್ ರೈತರ ಹೋರಾಟದಲ್ಲಿ ಪಾಲ್ಗೊಂಡ ಬಳಿಕ ಚೇತನ್ ಇಂತಹದ್ದೊಂದು ಹೇಳಿಕೆ ನೀಡಿದ್ದರು. ಇದಕ್ಕೆ ನಟ ಜಗ್ಗೇಶ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.ಜಗ್ಗೇಶ್ ಈ ಬಗ್ಗೆ ಟ್ವೀಟ್ ಮಾಡಿದ್ದು ಯಾಕೆ ಪಾಪ ಈತ