ಬೆಂಗಳೂರು: ಮಹದಾಯಿ ನೀರಿಗಾಗಿ ರೈತರು ಮೂರು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಕಲಾವಿದರು ಕಾಣಿಸುತ್ತಿಲ್ಲ ಎಂದು ಚಿತ್ರರಂಗದ ಇತರ ನಟರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ನಟ ಚೇತನ್ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.