ಬೆಂಗಳೂರು: ಹನುಮ ಜಯಂತಿ ಆಚರಣೆ ವೇಳೆ ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಿದ ಕ್ರಮವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯಗೆ ನಟ, ಬಿಜೆಪಿ ನಾಯಕ ಜಗ್ಗೇಶ್ ಖಡಕ್ ಸಂದೇಶ ರವಾನಿಸಿದ್ದಾರೆ.