ಬೆಂಗಳೂರು : ಮೈತ್ರಿ ಸರ್ಕಾರದ ನೂತನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಈ ಬಗ್ಗೆ ನಟ ಉಪೇಂದ್ರ ಅವರು ವಿವಾದತ್ಮಕ ಹೇಳಿಕೆ ನೀಡಿದ್ದಾರೆ.