ಬೆಂಗಳೂರು : ಮೈತ್ರಿ ಸರ್ಕಾರದ ನೂತನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಈ ಬಗ್ಗೆ ನಟ ಉಪೇಂದ್ರ ಅವರು ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯ ಬಜೆಟ್ ಮಂಡನೆಯಾದ ನಂತರ ಸಾಮಾಜಿಕ ಜಾಲತಾಣದಲ್ಲಿ ಟ್ವಿಟ್ ಮಾಡಿರುವ ನಟ ಉಪೇಂದ್ರ ಅವರು, ರೈತರ ಸಾಲ ಮನ್ನಾ ಮಾಡಿರುವುದು ಪ್ರಜೆಗಳು ಪ್ರಭುತ್ವ ಅಲ್ಲ ಎಂದು ಬಜೆಟ್ ನಲ್ಲಿ ವಿದ್ಯುತ್, ಪೆಟ್ರೋಲ್, ಡೀಸಲ್ ಮತ್ತು ಮದ್ಯಕ್ಕೆ ತೆರಿಗೆ ಏರಿಸುವುದರ