ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಬಂಡಾಯವೆದ್ದಿರುವ ಸಚಿವ ಸಿಪಿ ಯೋಗೇಶ್ವರ್ ಹೈಕಮಾಂಡ್ ಭೇಟಿ ಬಳಿಕ ಟೆಂಪಲ್ ರನ್ ನಡೆಸಿದ್ದಾರೆ.