ಬೆಂಗಳೂರು: ಮತ್ತೊಮ್ಮೆ ರಾಜ್ಯ ಬಿಜೆಪಿಯಲ್ಲಿ ಈಶ್ವರಪ್ಪ ಭಿನ್ನಮತ ಹೊಗೆಯಾಡುವ ಲಕ್ಷಣ ಕಾಣುತ್ತಿದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಪದಾದಿಕಾರಿಗಳ ಕುರಿತು ತಮಗೆ ನೀಡಿದ ಭರವಸೆ ಹುಸಿಯಾದ ಹಿನ್ನಲೆಯಲ್ಲಿ ಈಶ್ವರಪ್ಪ ಅಸಮಧಾನಗೊಂಡಿದ್ದಾರೆ.