ಬೆಂಗಳೂರು : ಕಾಂಗ್ರೆಸ್ , ಜೆಡಿಎಸ್ ಅತೃಪ್ತ ಶಾಸಕರ ರಾಜೀನಾಮೆ ಹಿನ್ನಲೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಶಾಸಕರ ಬಗ್ಗೆ ಎಐಸಿಸಿ ಹಿರಿಯ ನಾಯಕ ಅಹ್ಮದ್ ಪಟೇಲ್ ಅಸಮಾಧಾನ ಹೊರಹಾಕಿದ್ದಾರೆ.