ರಾಜ್ಯದಲ್ಲಿ ಸಿಎಂ ಆಯ್ಕೆ ಜಟಾಪಟಿ ಮುಂದುವರೆದಿದ್ದು, ರಾಜ್ಯದ ಜನರ ಕುತೂಹಲ ಕೆರಳಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದು ಸಿಎಂ ಆಗಬೇಕು ಅಂದ್ರೆ, ಡಿಕೆಶಿ ಅಭಿಮಾನಿಗಳು ಡಿಕೆಶಿಯೇ ಸಿಎಂ ಆಗಬೇಕೆಂದು ಪಟ್ಟು ಹಿಡಿದಿದ್ದಾರೆ. ಇದೀಗ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲೆಂದು ಸಿದ್ದು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ.. ಅಹಿಂದ ಮುಖಂಡರು 101 ತೆಂಗಿನಕಾಯಿ ಒಡೆದು ದಾವಣಗೆರೆಯ ದುಗ್ಗಮ್ಮ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಸಿದ್ದು ಸಿಎಂ ಆಗಬೇಕೆಂಬುದು ಕುರುಬ ಸಮಾಜ ಸೇರಿದಂತೆ