ಇಡೀ ದೇಶದ ಜನ ಖಗ್ರಾಸ ಚಂದ್ರಗ್ರಹಣದ ಕುತೂಹಲದತ್ತಾ ದೃಷ್ಠಿ ಬೀರಿದ್ದರು. ಆದ್ರೆ ತಿಪಟೂರು ತಾಲೂಕಿನ ಮತ್ತಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೇರಿ ಸದಸ್ಯರೆಲ್ಲಾ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ತಾಲೂಕಿನಲ್ಲೆ ಅತಿದೊಡ್ಡ ಪಂಚಾಯಿತಿ ಎಂದು ಕರೆಸಿಕೊಳ್ಳುವ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 34 ಸದಸ್ಯರಿದ್ದಾರೆ. ಈ ಪಂಚಾಯಿತಿ ಪಿ.ಡಿ ಒ ಶಿವರಾಜ್ ಅಕ್ರಮ ಆರೋಪದ ಮೇಲೆ ಅಮಾನತುಗೊಂಡು ವಾರಗಳೆ ಕಳೆದಿವೆ. ಅಷ್ಟೇ ಅಲ್ಲಾ