ಕೆಎಸ್ಬಿಸಿಎಲ್ ಹೊಸ ನೀತಿಯಿಂದ ಸಂಕಷ್ಟ ಎದುರಾಗಿದೆ ಎಂದು ಆರೋಪಿಸಿರುವ ಮದ್ಯ ಮಾರಾಟ ವರ್ತಕರು ಇಂದಿನಿಂದ ಮೇ 19ರ ವರೆಗೆ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಇದರಿಂದ ಮದ್ಯ ಸಿಗುವುದು ಅನುಮಾನ!