ನಿಮ್ಮ ನಿಮ್ಮ ಜಿಲ್ಲೆಯ ಹಿತವನ್ನು ರಕ್ಷಿಸಲು, ಜನರ ಸಮಸ್ಯೆ ಆಲಿಸಲು ನೀವೆಷ್ಟು ಸಫಲರಾಗಿದ್ದೀರಿ? ಎಂದು ಪ್ರಶ್ನಿಸಿಕೊಳ್ಳಬೇಕಾದ ಸಂದರ್ಭ ಎಂಬುದೂ ನಿಮಗೆ ಗೊತ್ತಿರಲಿ. ಹೀಗಂತ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆಯುಕ್ತ ಸೂಚನೆ ನೀಡಿದ್ದಾರೆ.