ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಮುಂದುವರೆಯಲಿದೆ. ಹೀಗಾಗಿ, ಆಗಸ್ಟ್ 25ರವರೆಗೆ ಯೆಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜೊತೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಇನ್ನು 3 ದಿನ ಯೆಲೋ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಲ್ಲಿ ಇಂದಿನಿಂದ 3 ದಿನ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ,