ಬೆಂಗಳೂರು : ಕೊರೊನಾ ತಡೆಗೆ ಮುಂಜಾಗ್ರತಾ ಕ್ರಮವಾಗಿ ಬೆಡ್, ಆಕ್ಸಿಜನ್ ಸೇರಿದಂತೆ ಸಕಲ ಸಿದ್ಧತೆಗಳನ್ನು ಮಾಡಲು ಎಲ್ಲಾ ಡಿಸಿಗಳಿಗೂ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿದೆ. ಓಮಿಕ್ರಾನ್ ಇಡೀ ದೇಶದಲ್ಲಿ ಜಾಸ್ತಿ ಆಗಿದೆ. ಕಳೆದ ಬಾರಿ ತೊಂದರೆ ಆದಂತೆ ಈ ಬಾರಿ ಆಗದಿರಲು ಎಚ್ಚರಿಕೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ಯಾಬಿನೆಟ್ನಲ್ಲಿ ಚರ್ಚೆ