ಹುಬ್ಬಳ್ಳಿ : ನೂತನ ಕೈಗಾರಿಕೆಗಳ ಸ್ಥಾಪನೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನವಿ ಮಾಡಿದ್ದಾರೆ.