ಸಾರ್ವಕರ್ ಫ್ಲೆಕ್ಸ್ ವಿಚಾರದಲ್ಲಿ ಶಿವಮೊಗ್ಗದಲ್ಲಿ ಉಂಟಾಗಿದ್ದ ಗಲಭೆ ಸಂಬಂಧ ಎಡಿಜಿಪಿ ಅಲೋಕ್ ಕುಮಾರ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಈ ವೇಳೆ, ಸಂಸ್ಕೃತ ಗ್ರಾಮ ಮತ್ತೂರಿಗೂ ಭೇಟಿ ನೀಡಿದ್ದಾರೆ. ಇಲ್ಲಿನ ಗ್ರಾಮಸ್ಥರ ಜೊತೆ ಸಂಸ್ಕೃತದಲ್ಲಿಯೇ ಮಾತನಾಡಿದ್ದು, ಆ ವಿಡಿಯೋವನ್ನು ಅಲೋಕ್ ಕುಮಾರ್ ಅವರು ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಶಿವಮೊಗ್ಗ ನಗರದಿಂದ 10 ಕಿ.ಮೀ. ದೂರವಿರುವ ಮತ್ತೂರು ಗ್ರಾಮಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದಾರೆ. ಗ್ರಾಮದಲ್ಲಿ ಸಿಕ್ಕವರ ಜೊತೆ ಸಂಸ್ಕೃತದಲ್ಲಿಯೇ ಮಾತನಾಡಿದ್ದಾರೆ. ಇದು ಒಂದು