ಹೈವೇ ರಸ್ತೆಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ ಬೆಂಗಳೂರು-ಪುಣೆ ನ್ಯಾಶನಲ್ ಹೈವೆ ರಸ್ತೆಯಲ್ಲಿ ಅಲೋಕ್ ಕುಮಾರ್ ಪರಿಶೀಲನೆ ನಡೆಸಿದ್ರು.ಸಂಚಾರ ಮತ್ತು ಸುರಕ್ಷತಾ ಪ್ರಾಧಿಕಾರ ಎಡಿಜಿಪಿ ಅಲೋಕ್ ಕುಮಾರ್ ಇತ್ತೀಚೆಗೆ ರಾಜ್ಯದ ಹೈವೇ ರಸ್ತೆಗಳಲ್ಲಿ ಹೆಚ್ಚಾಗಿರೋ ಅಪಘಾತಗಳ ಸಂಖ್ಯೆ,ಮೈಸೂರು ದಶಪಥ ಹೆದ್ದಾರಿಯಲ್ಲಿ ಸಾಕಷ್ಟು ಅಪಘಾತ ವಿಚಾರ ರಾಷ್ಟ್ರ ಮಟ್ಟದಲ್ಲಿ ಸುದ್ಧಿಯಾಗಿತ್ತು.ಇತ್ತೀಚೆಗೆ ಮೈಸೂರು ದಶಪಪತ ರಸ್ತೆ ಪರಿಶೀಲನೆ ಮಾಡಿ ಕ್ರಮವನ್ನ ಅಲೋಕ್ ಕುಮಾರ್ ಕೈಗೊಂಡರು.ಈಗ ಬೇರೆ ಬೇರೆ ಹೈವೇ ರಸ್ತೆಗಳ ಪರಿಶೀಲನೆ ನಡೆಸಲಾಗ್ತಿದೆ.