ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರಕಾರದಲ್ಲಿ ಜನಸಾಮಾನ್ಯರಿಗೆ ಅಚ್ಚೇದಿನ್ ಬಂದಿಲ್ಲ. ಆದರೆ, ಅಂಬಾನಿ, ಆದಾನಿ, ಅಮಿತ್ ಶಾಗೆ ಅಚ್ಚೇದಿನ್ ಬಂದಿದೆ ಎಂದು ಸಿಎಂಮ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.