ಮಂಡ್ಯ : ಸ್ಯಾಂಡಲ್ ವುಡ್ ನ ಹಿರಿಯ ನಟ ಅಂಬರೀಶ್ ನಿಧನರಾದ ಹಿನ್ನಲೆಯಲ್ಲಿ ಅವರ ಅಭಿಮಾನಿಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.