ಬೆಂಗಳೂರು: ಮೊನ್ನೆ ನಿಧನರಾದ ಹಿರಿಯ ನಟ ಅಂಬರೀಶ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.ಆದರೆ ಅಂತ್ಯಕ್ರಿಯೆ ಇಂದು ಮಧ್ಯಾಹ್ನದ ನಂತರ ಅಂದರೆ ಕೊಂಚ ವಿಳಂಬವಾಗಿ ನಡೆಸಲು ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಳಗಿನ ಅವಧಿಯಲ್ಲಿ ಅಂತಿಮ ಯಾತ್ರೆ ನಡೆಸಿದರೆ ಕಚೇರಿಗೆ ಹೋಗುವವರಿಗೆ ತೊಂದರೆಯಾಗುತ್ತದೆ ಮತ್ತು ಟ್ರಾಫಿಕ್ ಜಾಮ್ ಆಗುತ್ತದೆ ಎಂಬ ಕಾರಣಕ್ಕೆ ಸಿಎಂ ಈ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಅದರಂತೆ ಇಂದು 10.30 ಕ್ಕೆ ಬೆಂಗಳೂರಿನಿಂದ