ಮಹಾ ಮಳೆಗೆ ಪ್ರವಾಹ ಭೀತಿ ತಲೆದೋರಿದ್ದು, ಜನರು ಪರದಾಡುವಂತಾಗಿದೆ. ಏತನ್ಮಧ್ಯೆ ರಸ್ತೆಗಳ ಮೇಲೆ ನದಿಯಂತೆ ನೀರು ಹರಿಯುತ್ತಿರೋದ್ರಿಂದ ಅಲ್ಲಲ್ಲಿ ವಾಹನ ಸಂಚಾರ್ ಬಂದ್ ಆಗಿದೆ.ತುಂಗಾಭದ್ರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಹೊನ್ನಾಳಿ, ಹರಿಹರ, ಹರಪನಹಳ್ಳಿ ತಾಲ್ಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.ಹೊನ್ನಾಳಿ ಪಟ್ಟಣದ ಸಮೀಪ 10.26 ಮೀಟರ್ ತಲುಪಿದೆ ನೀರಿನ ಮಟ್ಟ. ಅಪಾಯದ ಮಟ್ಟ 12 ಮೀಟರ್ ಮೀರಿದ್ರೆ ಹೊನ್ನಾಳಿ ಪಟ್ಟಣಕ್ಕೆ ನೀರು ನುಗ್ಗುವ ಸಾಧ್ಯತೆ ದಟ್ಟವಾಗಿದೆ. ಹೊನ್ನಾಳಿ ಬಾಲ್ ರಾಜ್ ಘಾಟ್ ನ 59