ಮಹಾ ಮಳೆಗೆ ಪ್ರವಾಹ ಭೀತಿ ತಲೆದೋರಿದ್ದು, ಜನರು ಪರದಾಡುವಂತಾಗಿದೆ. ಏತನ್ಮಧ್ಯೆ ರಸ್ತೆಗಳ ಮೇಲೆ ನದಿಯಂತೆ ನೀರು ಹರಿಯುತ್ತಿರೋದ್ರಿಂದ ಅಲ್ಲಲ್ಲಿ ವಾಹನ ಸಂಚಾರ್ ಬಂದ್ ಆಗಿದೆ.