ಬೆಂಗಳೂರು: ಕುಲಗೆಟ್ಟ ಸರಕಾರ ಬದಲಿಸಲು ಬಿಜೆಪಿ ಪರಿವರ್ತನಾ ಯಾತ್ರೆಯನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.