ಬೀದರ್ : ಗಡಿ ಜಿಲ್ಲೆ ಬೀದರ್ನಲ್ಲಿ ವಿಜಯ ಸಂಕಲ್ಪ ರಥಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದು, ಮಾರ್ಚ್ 3 ರಂದು ಅವರು ಬಸವಕಲ್ಯಾಣಕ್ಕೆ ಬರಲಿದ್ದಾರೆ.