ಕೊಪ್ಪಳ : ಮಣಿಪುರದಲ್ಲಿ ಹಿಂಸಾಚಾರ ಹಿನ್ನೆಲೆಯಲ್ಲಿ ರಾಯಚೂರು ಹಾಗೂ ಕೊಪ್ಪಳದಲ್ಲಿ ಶುಕ್ರವಾರ ನಡೆಯಬೇಕಿದ್ದ ಅಮಿತ್ ಶಾ ಮತ ಪ್ರಚಾರ ಕಾರ್ಯಕ್ರಮಗಳು ರದ್ದುಗೊಂಡಿದೆ.